22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

ಬಳಂಜ:ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಮಳೆಗಾಲದಲ್ಲಿ ನೀರಿನ ಸೆಳೆತಕ್ಕೆ ಶೇಕರಣೆಗೊಂಡ ಮರದ ದಿಮ್ಮಿಗಳು ಹಾಗೂ ಕಸ ಕಡ್ಡಿಗಳನ್ನು ಬಳಂಜ ಗ್ರಾಮ ಪಂಚಾಯತ್ ವತಿಯಿಂದ ತೆರವುಗೊಳಿಸಿ ನೀರು ಸುಸೂತ್ರವಾಗಿ ಹರಿಯಲು ಅವಕಾಶ ಮಾಡಿಕೊಡಲಾಯಿತು.

ಮಳೆಗಾಲದಲ್ಲಿ ಗುಡ್ಡ ಪ್ರದೇಶಗಳಲ್ಲಿ ಬರುವ ನೀರಿನಲ್ಲಿ ಮರದ ದಿಮ್ಮಿಗಳು ಬರುತ್ತಿದ್ದು ಪೆರಾಜೆಯ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡು ನೀರು ಸರಗವಾಗಿ ಹರಿಯಲು ಆಗುತ್ತಿರಲಿಲ್ಲ. ಇದನ್ನು ಮನಗಂಡ ಬಳಂಜ ಗ್ರಾಮ ಪಂಚಾಯತ್ ಶೀಘ್ರವಾಗಿ ತೆರವುಗೊಳಿಸಿ ಎಲ್ಲರ ಮೆಚ್ಚುಗೆಯನ್ನು ಪಡೆದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಮಾಜಿ ಅಧ್ಯಕ್ಷ ಹೇಮಂತ್ ಕಟ್ಟೆ, ಪಂ.ಅ.ಅಧಿಕಾರಿ ಶ್ರೀನಿವಾಸ್, ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಭೇಟಿ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!