23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

ಬಳಂಜ:ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಮಳೆಗಾಲದಲ್ಲಿ ನೀರಿನ ಸೆಳೆತಕ್ಕೆ ಶೇಕರಣೆಗೊಂಡ ಮರದ ದಿಮ್ಮಿಗಳು ಹಾಗೂ ಕಸ ಕಡ್ಡಿಗಳನ್ನು ಬಳಂಜ ಗ್ರಾಮ ಪಂಚಾಯತ್ ವತಿಯಿಂದ ತೆರವುಗೊಳಿಸಿ ನೀರು ಸುಸೂತ್ರವಾಗಿ ಹರಿಯಲು ಅವಕಾಶ ಮಾಡಿಕೊಡಲಾಯಿತು.

ಮಳೆಗಾಲದಲ್ಲಿ ಗುಡ್ಡ ಪ್ರದೇಶಗಳಲ್ಲಿ ಬರುವ ನೀರಿನಲ್ಲಿ ಮರದ ದಿಮ್ಮಿಗಳು ಬರುತ್ತಿದ್ದು ಪೆರಾಜೆಯ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡು ನೀರು ಸರಗವಾಗಿ ಹರಿಯಲು ಆಗುತ್ತಿರಲಿಲ್ಲ. ಇದನ್ನು ಮನಗಂಡ ಬಳಂಜ ಗ್ರಾಮ ಪಂಚಾಯತ್ ಶೀಘ್ರವಾಗಿ ತೆರವುಗೊಳಿಸಿ ಎಲ್ಲರ ಮೆಚ್ಚುಗೆಯನ್ನು ಪಡೆದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಮಾಜಿ ಅಧ್ಯಕ್ಷ ಹೇಮಂತ್ ಕಟ್ಟೆ, ಪಂ.ಅ.ಅಧಿಕಾರಿ ಶ್ರೀನಿವಾಸ್, ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya
error: Content is protected !!