23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

ಬೆಳ್ತಂಗಡಿ: ಸೌಜನ್ಯ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆ.3ರಂದು ಬೆಳ್ತಂಗಡಿಯಲ್ಲಿ ನಡೆಯುವ ಪ್ರತಿಭಟನಾ ಸಭೆಗೆ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಈ ಸಮಯದಲ್ಲಿ ಬೆಳ್ತಂಗಡಿ ಪೇಟೆ ಮೂಲಕ ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಯ್ಯೂರು ಕ್ರಾಸ್ ರಸ್ತೆಯ ಮೂಲಕ ಆದೂರ್ ಪೆರಾಲ್ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಹಾಗೆಯೇ ಮಂಗಳೂರಿನಿಂದ ಉಜಿರೆ ಕಡೆಗೆ ಬರುವ ಎಲ್ಲಾ ವಾಹನಗಳನ್ನು ಗುರುವಾಯನಕೆರೆಯಲ್ಲಿ, ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್‌ನಲ್ಲಿ ಆದೂರ್ ಪೆರಾಲ್ ಮುಖಾಂತರ ಸಂಚರಿಸಲು ಮತ್ತು ಉಳಿದ ಸಣ್ಣ ವಾಹನಗಳನ್ನು ಚರ್ಚ್ ಕ್ರಾಸ್ ನಿಂದ ಕನ್ನಾಜೆ, ಪಡ್ಲಾಡಿ,ಲಾಯಿಲ ಮಾರ್ಗವಾಗಿ ಉಜಿರೆ ಕಡೆ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

Related posts

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

Suddi Udaya

ಮೂಡುಕೋಡಿಯಲ್ಲಿ ಚಿರತೆ ಸೆರೆಹಿಡಿಯಲು ಬೋನ್ ಅಳವಡಿಕೆ

Suddi Udaya

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಉಜಿರೆ ವಿದ್ಯುತ್ ಕಂಬಗಳ ಸ್ವಚ್ಚತಾ ಶ್ರಮದಾನ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya
error: Content is protected !!