24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

ಬೆಳ್ತಂಗಡಿ:ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಆರಾಧನಾ ಮಹೋತ್ಸವದ ಎರಡನೇ ದಿನದಂದು ರಾಘವೇಂದ್ರ ಮಠದಲ್ಲಿ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರಾಗಿರುವ ರಾಘವೇಂದ್ರ ಸೇವಾ ಪ್ರತಿಷ್ಠಾನದ ಗೌರವ ಸಲಹೆಗಾರರಾಗಿರುವ ಡಾ! ಬಿಎ ಕುಮಾರ ಹೆಗ್ಡೆ ದಂಪತಿಗಳಿಗೆ ಕ್ಷೇತ್ರದ ಪರವಾಗಿ ಶಾಲು ಹೊದಿಸಿ ಫಲ ಪುಷ್ಪ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯದರ್ಶಿಗಳಾದ ಶೇಖರ ಬಂಗೇರ,ಕೋಶಾಧಿಕಾರಿ ವಸಂತ ಸುವರ್ಣ,ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಗೌರವ ಸಲಹೆಗಾರರಾದ ಮಂಜುನಾಥ ರೈ, ಕ್ಷೇತ್ರದ ಪುರೋಹಿತರಾದ ರಾಘವೇಂದ್ರ ಬಾಂಗೀನಾಯ ಹಾಗೂ ಇತರರು ಹಾಜರಿದ್ದರು.

Related posts

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya
error: Content is protected !!