25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

ಬೆಳ್ತಂಗಡಿ:ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಆರಾಧನಾ ಮಹೋತ್ಸವದ ಎರಡನೇ ದಿನದಂದು ರಾಘವೇಂದ್ರ ಮಠದಲ್ಲಿ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರಾಗಿರುವ ರಾಘವೇಂದ್ರ ಸೇವಾ ಪ್ರತಿಷ್ಠಾನದ ಗೌರವ ಸಲಹೆಗಾರರಾಗಿರುವ ಡಾ! ಬಿಎ ಕುಮಾರ ಹೆಗ್ಡೆ ದಂಪತಿಗಳಿಗೆ ಕ್ಷೇತ್ರದ ಪರವಾಗಿ ಶಾಲು ಹೊದಿಸಿ ಫಲ ಪುಷ್ಪ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯದರ್ಶಿಗಳಾದ ಶೇಖರ ಬಂಗೇರ,ಕೋಶಾಧಿಕಾರಿ ವಸಂತ ಸುವರ್ಣ,ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಗೌರವ ಸಲಹೆಗಾರರಾದ ಮಂಜುನಾಥ ರೈ, ಕ್ಷೇತ್ರದ ಪುರೋಹಿತರಾದ ರಾಘವೇಂದ್ರ ಬಾಂಗೀನಾಯ ಹಾಗೂ ಇತರರು ಹಾಜರಿದ್ದರು.

Related posts

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ಕಾಜೂರು‌ ಉರೂಸ್ ಸಮಾರೋಪ

Suddi Udaya

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya

ಬೆಳ್ತಂಗಡಿ: MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಸಹಯೋಗದಲ್ಲಿ ಡಿಪ್ಲೋಮಾ ಹಾಗೂ ವೃತ್ತಿಪರ ಶಿಕ್ಷಣದ ತರಗತಿಗಳ ಆರಂಭೋತ್ಸವ

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya
error: Content is protected !!