25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತ

ರಾಜ್ಯ ಹೆದ್ದಾರಿ ಕಾಪಿನಡ್ಕದ ತಿರವು ರಸ್ತೆಯಲ್ಲಿ ಬೀಕರ ರಸ್ತೆ ಅಪಘಾತ: ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು

ಬೆಳ್ತಂಗಡಿ: ಇನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ನಡೆದಿದೆ.ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರಿಗೆ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.ಡಿಕ್ಕಿ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.ತಕ್ಷಣ ಸ್ಥಳಿಯರ ಸಹಕಾರದೊಂದಿಗೆ ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿಸಲಾಗಿದೆ. ಆದರೆ ಚಿಕಿತ್ಸೆ ಫಕಾರಿಯಾಗದೆ ಸಾವನ್ನಪ್ಪಿದರೆ.ಬೈಕ್ ಸವಾರ ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್ ಎಂದು ತಿಳಿದು ಬಂದಿದೆ.

Related posts

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ — ಪ್ರಾಣಾಪಾಯದಿಂದ ಪಾರಾದ ಚಾಲಕ

Suddi Udaya

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Suddi Udaya

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

Suddi Udaya

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

Suddi Udaya
error: Content is protected !!