30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

ಬೆಳ್ತಂಗಡಿ: ದಕ್ಷಿಣದ ಅಯೋಧ್ಯೆ ಎಂಬ ಖ್ಯಾತಿ ಪಡೆದ ನಿತ್ಯಾನಂದ ನಗರ ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15 ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ ಶ್ರೀ ಗುರುದೇವ ಮಠ ದೇವರಗುಡ್ಡೆ ಯಲ್ಲಿ ನಡೆಯಿತು.

ವೇದಿಕೆಯಲ್ಲಿ ಮೀನುಗಾರಿಕ ಸಚಿವ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ,ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶುಪಾಲ್ ಸುವರ್ಣ,ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್,ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಅಧ್ಯಕ್ಷ ಚಿತ್ತರಂಜನ್,ಶ್ರೀರಾಮ‌ಕ್ಷೇತ್ರ ಸಮಿತಿ ಅಧ್ಯಕ್ಷ ವಾಮನ್ ನಾಯ್ಕ್ ಹೊನ್ನಾವರ,ನಿವೃತ್ತ ಎಸ್ಪಿ ಪೀತಾಂಬರ ಹೇರಾಜೆ,ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್,ಹೊನ್ನವರ ಮಂಜುನಾಥ ನಾಯ್ಕ್,ಉತ್ತರ ಕನ್ನಡ ಜಿ‌ಪಂ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ನಾಯ್ಕ್,ಸಿದ್ದಾಪುರ ಸಂಚಾಲಕರು ಉಪಸ್ಥಿತರಿದ್ದರು

ಕುದ್ರೋಳಿ ಶ್ರೀ ಗೋಕರ್ನಾಥ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಸ್ವಾಗತಿಸಿದರು. ಸೀತರಾಮ ಬೆಳಾಲು ಕಾರ್ಯಕ್ರಮ ನಿರೂಪಿಸಿದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

Suddi Udaya

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya
error: Content is protected !!