25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

ಬೆಳಾಲು: ಇಲ್ಲಿನ ಹಿಪ್ಪ ತಾರಂಗಡಿ ನಿವಾಸಿ ನೋಣಯ್ಯ ಪೂಜಾರಿ (68ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಸೆ.4 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದರೆ.

ಇವರು ಮೂರ್ತೆದಾರಿಕೆ ಕೆಲಸದ ಜೊತೆಗೆ ಕೃಷಿಕರಾಗಿದ್ದರು. ಮೃತರು ಪತ್ನಿ ಜಿನ್ನಮ್ಮ,ಪುಣೆಯ ಹೊಟೇಲ್ ಉದ್ಯಮಿ ಪುತ್ರ ಪೀತಾಂಬರ ಪೂಜಾರಿ, ಸೊಸೆ ಮತ್ತು ಮೊಮ್ಮಗ ಸೇರಿದಂತೆ, ಪುತ್ರಿಯರಾದ ಬಂದಾರು ಗ್ರಾ.ಪಂ.ಸದಸ್ಯೆ ಅನಿತಾ ಕುರುಡಂಗೆ, ಕೊಯ್ಯೂರು ಗ್ರಾ.ಪಂ.ಸದಸ್ಯೆ ಸುಮಿತಾ ಹಾಗೂ ಚಂದ್ರಿಕ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya

ಬೆಳ್ತಂಗಡಿಯಲ್ಲಿ 12 ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟ, ಸಮಾಜದ 6 ಜೋಡಿ ಅವಳಿಗಳಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya
error: Content is protected !!