30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗಳನ್ನು ಭೇಟಿಯಾಗಿ ನಗರದಲ್ಲಿ ಅನಿಯಮಿತ ವಿದ್ಯುತ್ ಕಡಿತ ಹಾಗೂ ಅದರಿಂದ ಎಲೆಕ್ಟ್ರಾನಿಕ್ಸ್ ಉಪಕರಣ ಗಳ ಮೇಲೆ ಆಗುವ ಪರಿಣಾಮ ಹಾಗೂ ಆದರಿಂದ ಆಗುವ ನಷ್ಟಗಳ ಬಗ್ಗೆ ಮನವರಿಕೆ ಮಾಡಲಾಯಿತು.

ಇದಕ್ಕೆ ಸ್ಪಂದಿಸಿದ ಅಧಿಕಾರಿ ತೊಂದರೆಗಳನ್ನು ಸರಿಪಡಿಸುವುದಾಗಿ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ರೊನಾಲ್ಡ್ ಲೋಬೊ, ಜತೆಕಾರ್ಯದರ್ಶಿ ಯಶವಂತ್ ಪಟವರ್ದನ್, ನಗರ ಪಂಚಾಯತ್ ಸದಸ್ಯ ಜಯಾನಂದ ಗೌಡ, ಜಯರಾಮ ಗೌಡ, ಶೀತಲ್ ಜೈನ್, ಸುಶೀಲ ಹೆಗ್ಡೆ, ಶರ್ಮಿಳಾ, ವಿಲ್ಸನ್ ಮುಂತಾದವರು ಉಪಸ್ಥಿತರಿದ್ದರು.

Related posts

ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬರಲಿದೆ ಹೊಸ ಚಲನಚಿತ್ರ “ಪೈಕಾ”

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಬಳಂಜ ಶಾಲಾ ಶಿಕ್ಷಣ ಚಟುವಟಿಕೆಗಳಿಗಾಗಿ,ಯಕ್ಷಪ್ರಿಯ ಸಮಿತಿಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ “ನಾಗಾರತಿ”:ಅರುವ ಕೊರಗಪ್ಪ ಶೆಟ್ಟಿ,ಲಲಿತಾ ಟೀಚರ್,ಉಸ್ಮಾನ್ ಕೆ ಅವರಿಗೆ ಸನ್ಮಾನ,ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಾರ್ಪಣೆ:ಸಾವಿರಾರು ಕಲಾಭಿಮಾನಿಗಳಿಂದ ಯಕ್ಷಗಾನ ವಿಕ್ಷಣೆ,ಅಚ್ಚುಕಟ್ಟಾದ ವ್ಯವಸ್ಥೆ,ಸಾರ್ವಜನಿಕ ಅನ್ನಸಂತರ್ಪಣೆ

Suddi Udaya
error: Content is protected !!