23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ನಗರದ ಮುಖ್ಯರಸ್ತೆಯಲ್ಲಿರುವ ಅನಧಿಕೃತ ಅಂಗಡಿಗಳ ಬಗ್ಗೆ ಹಾಗೂ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಹಾಗೂ ಟಾಕ್ಸ್ ಕಟ್ಟುವ, ಬಾಡಿಗೆ ಕಟ್ಟುವ ವ್ಯಾಪಾರಸ್ಥರಿಗೆ ಆಗುವ ನಷ್ಟದ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು. ಅದರ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ರೊನಾಲ್ಡ್ ಲೋಬೊ., ಜತೆಕಾರ್ಯದರ್ಶಿ ಯಶವಂತ್ ಪಟವರ್ದನ್, ನಗರ ಪಂಚಾಯತ್ ಸದಸ್ಯ ಜಯಾನಂದ ಗೌಡ, ಜಯರಾಮ ಗೌಡ, ಶೀತಲ್ ಜೈನ್, ಸುಶಿಲ ಹೆಗ್ಡೆ, ,ಮುಂತಾದವರು ಉಪಸ್ಥಿತರಿದ್ದರು.

Related posts

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya
error: Content is protected !!