22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

ನಾರಾವಿ : ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮೂಡಬಿದಿರೆ ಇದರ ವತಿಯಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಶಾಲಾ ಔಷಧಿ ವನ ಕಾರ್ಯಕ್ರಮವನ್ನು ಸೆ.1 ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯ ಮುಖ್ಯೋಪಾಧ್ಯಾಯ ಕೃಷ್ಣಪ್ಪ ಎ. ವಹಿಸಿದರು.

ನಾರಾವಿ ಗ್ರಾ.ಪಂ. ಅಧ್ಯಕ್ಷ ರಾಜವರ್ಮ ಜೈನ್ ಉದ್ಘಾಟಿಸಿ, ಮೂಡಬಿದಿರೆ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಧ್ಯಪಕರು ಡಾ. ಸುಬ್ರಹ್ಮಣ್ಯ ಪದ್ಯಾಣ ದಿಕ್ಸೂಚಿ ಭಾಷಣ ಮಾಡಿದರು.

ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕಿಯಾದ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಸಣಾ ಶಿಬಿರ ನಡೆಸಲಾಯಿತು.

ನಂತರ ಔಷಧಿಗೆ ಸಂಬಂಧಪಟ್ಟ ಸಸ್ಯಗಳ ಸೈಲ್ಡ್ ಸೋ ನಡೆಸಲಾಯಿತು. ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳಿಂದ ಔಷಧಿಯ ಗಿಡಗಳನ್ನು ನೆಡಲಾಯಿತು.

Related posts

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಭೆ

Suddi Udaya

ಅ.11: ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಚಾಲನೆ

Suddi Udaya
error: Content is protected !!