30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ನಗರದ ಮುಖ್ಯರಸ್ತೆಯಲ್ಲಿರುವ ಅನಧಿಕೃತ ಅಂಗಡಿಗಳ ಬಗ್ಗೆ ಹಾಗೂ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಹಾಗೂ ಟಾಕ್ಸ್ ಕಟ್ಟುವ, ಬಾಡಿಗೆ ಕಟ್ಟುವ ವ್ಯಾಪಾರಸ್ಥರಿಗೆ ಆಗುವ ನಷ್ಟದ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು. ಅದರ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ರೊನಾಲ್ಡ್ ಲೋಬೊ., ಜತೆಕಾರ್ಯದರ್ಶಿ ಯಶವಂತ್ ಪಟವರ್ದನ್, ನಗರ ಪಂಚಾಯತ್ ಸದಸ್ಯ ಜಯಾನಂದ ಗೌಡ, ಜಯರಾಮ ಗೌಡ, ಶೀತಲ್ ಜೈನ್, ಸುಶಿಲ ಹೆಗ್ಡೆ, ,ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya
error: Content is protected !!