32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗಳನ್ನು ಭೇಟಿಯಾಗಿ ನಗರದಲ್ಲಿ ಅನಿಯಮಿತ ವಿದ್ಯುತ್ ಕಡಿತ ಹಾಗೂ ಅದರಿಂದ ಎಲೆಕ್ಟ್ರಾನಿಕ್ಸ್ ಉಪಕರಣ ಗಳ ಮೇಲೆ ಆಗುವ ಪರಿಣಾಮ ಹಾಗೂ ಆದರಿಂದ ಆಗುವ ನಷ್ಟಗಳ ಬಗ್ಗೆ ಮನವರಿಕೆ ಮಾಡಲಾಯಿತು.

ಇದಕ್ಕೆ ಸ್ಪಂದಿಸಿದ ಅಧಿಕಾರಿ ತೊಂದರೆಗಳನ್ನು ಸರಿಪಡಿಸುವುದಾಗಿ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ರೊನಾಲ್ಡ್ ಲೋಬೊ, ಜತೆಕಾರ್ಯದರ್ಶಿ ಯಶವಂತ್ ಪಟವರ್ದನ್, ನಗರ ಪಂಚಾಯತ್ ಸದಸ್ಯ ಜಯಾನಂದ ಗೌಡ, ಜಯರಾಮ ಗೌಡ, ಶೀತಲ್ ಜೈನ್, ಸುಶೀಲ ಹೆಗ್ಡೆ, ಶರ್ಮಿಳಾ, ವಿಲ್ಸನ್ ಮುಂತಾದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya
error: Content is protected !!