September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗಳನ್ನು ಭೇಟಿಯಾಗಿ ನಗರದಲ್ಲಿ ಅನಿಯಮಿತ ವಿದ್ಯುತ್ ಕಡಿತ ಹಾಗೂ ಅದರಿಂದ ಎಲೆಕ್ಟ್ರಾನಿಕ್ಸ್ ಉಪಕರಣ ಗಳ ಮೇಲೆ ಆಗುವ ಪರಿಣಾಮ ಹಾಗೂ ಆದರಿಂದ ಆಗುವ ನಷ್ಟಗಳ ಬಗ್ಗೆ ಮನವರಿಕೆ ಮಾಡಲಾಯಿತು.

ಇದಕ್ಕೆ ಸ್ಪಂದಿಸಿದ ಅಧಿಕಾರಿ ತೊಂದರೆಗಳನ್ನು ಸರಿಪಡಿಸುವುದಾಗಿ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ರೊನಾಲ್ಡ್ ಲೋಬೊ, ಜತೆಕಾರ್ಯದರ್ಶಿ ಯಶವಂತ್ ಪಟವರ್ದನ್, ನಗರ ಪಂಚಾಯತ್ ಸದಸ್ಯ ಜಯಾನಂದ ಗೌಡ, ಜಯರಾಮ ಗೌಡ, ಶೀತಲ್ ಜೈನ್, ಸುಶೀಲ ಹೆಗ್ಡೆ, ಶರ್ಮಿಳಾ, ವಿಲ್ಸನ್ ಮುಂತಾದವರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya
error: Content is protected !!