22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಬೆಳ್ತಂಗಡಿ: ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ.

ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ಕಾನೂನು ಸಲಹೆ ಪಡೆಯುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಸುನೀಲ್ ಕುಮಾರ್ ಕಾರ್ಕಳ,ಹರೀಶ್ ಪೂಂಜ,ಗುರ್ಮೆ ಸುರೇಶ್ ಶೆಟ್ಟಿ, ವೇದವ್ಯಾಸ್ ಕಾಮತ್ ,ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.

Related posts

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಶಟಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!