April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

ಅರಸಿನಮಕ್ಕಿ: ಅರಸಿನಮಕ್ಕಿಯ ಶುಭರಾಮ್ ಕಾಂಪ್ಲೆಕ್ಸ್ ನಲ್ಲಿರುವ “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆಯು ಸೆ.4 ರಂದು ನಡೆಯಿತು.

ಉದ್ಘಾಟನೆಯನ್ನು ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಗಾಯತ್ರಿ ಹಾಗೂ ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್. ನೆರವೇರಿಸಿದರು.

ಈ ಸಂದರ್ಭದಲ್ಲಿ ಶಿಶಿಲ ಬ್ಯಾಂಕ್ ಆಫ್ ಬರೋಡದ ಉದ್ಯೋಗಿ ಶ್ರೀಮತಿ ನಿಧಿ, ಶಿಶಿಲ ಗ್ರಾ.ಪಂ. ಅಧ್ಯಕ್ಷ ಸುಧೀನ್, ಶಿಬಾಜೆ ಗ್ರಾ.ಪಂ. ಸದಸ್ಯೆ ವನಿತಾ, ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ. ಸಾಲ್ಯಾನ್, ನಿರ್ದೇಶಕ ಮುರುಳೀಧರ್ ಶೆಟ್ಟಿಗಾರ್, ಅರಸಿನಮಕ್ಕಿ ಗ್ರಾ.ಪಂ. ಸದಸ್ಯ ಪ್ರೇಮಚಂದ್ರ ಉಪಸ್ಥಿತರಿದರು.


ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಮಿತ್ರನಾಗಿ “ಶ್ರೀನಿಧಿ ಜನಸೇವಾ ಕೇಂದ್ರ” ದಲ್ಲಿ ಕಾರ್ಯಾರಂಭಿಸಲಿದ್ದು ಇದರಿಂದಾಗಿ ಇನ್ನು ಮುಂದೆ 5 ಗ್ರಾಮಗಳ ಜನರು ಸದ್ರಿ ಬ್ಯಾಂಕ್ ನ ವ್ಯವಹಾರವನ್ನು ಮಾಡಬಹುದಾಗಿದೆ.

ಬಂದಂತಹ ಅತಿಥಿ ಗಣ್ಯರನ್ನು ಶ್ರೀನಿಧಿ ಜನಸೇವಾ ಕೇಂದ್ರದ ಗಣೇಶ್ ಹೊಸ್ತೋಟ, ಹಾಗೂ ಧನ್ಯ ಸತ್ಕರಿಸಿದರು.


Related posts

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

Suddi Udaya

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya
error: Content is protected !!