July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

ಅರಸಿನಮಕ್ಕಿ: ಅರಸಿನಮಕ್ಕಿಯ ಶುಭರಾಮ್ ಕಾಂಪ್ಲೆಕ್ಸ್ ನಲ್ಲಿರುವ “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆಯು ಸೆ.4 ರಂದು ನಡೆಯಿತು.

ಉದ್ಘಾಟನೆಯನ್ನು ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಗಾಯತ್ರಿ ಹಾಗೂ ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್. ನೆರವೇರಿಸಿದರು.

ಈ ಸಂದರ್ಭದಲ್ಲಿ ಶಿಶಿಲ ಬ್ಯಾಂಕ್ ಆಫ್ ಬರೋಡದ ಉದ್ಯೋಗಿ ಶ್ರೀಮತಿ ನಿಧಿ, ಶಿಶಿಲ ಗ್ರಾ.ಪಂ. ಅಧ್ಯಕ್ಷ ಸುಧೀನ್, ಶಿಬಾಜೆ ಗ್ರಾ.ಪಂ. ಸದಸ್ಯೆ ವನಿತಾ, ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ. ಸಾಲ್ಯಾನ್, ನಿರ್ದೇಶಕ ಮುರುಳೀಧರ್ ಶೆಟ್ಟಿಗಾರ್, ಅರಸಿನಮಕ್ಕಿ ಗ್ರಾ.ಪಂ. ಸದಸ್ಯ ಪ್ರೇಮಚಂದ್ರ ಉಪಸ್ಥಿತರಿದರು.


ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಮಿತ್ರನಾಗಿ “ಶ್ರೀನಿಧಿ ಜನಸೇವಾ ಕೇಂದ್ರ” ದಲ್ಲಿ ಕಾರ್ಯಾರಂಭಿಸಲಿದ್ದು ಇದರಿಂದಾಗಿ ಇನ್ನು ಮುಂದೆ 5 ಗ್ರಾಮಗಳ ಜನರು ಸದ್ರಿ ಬ್ಯಾಂಕ್ ನ ವ್ಯವಹಾರವನ್ನು ಮಾಡಬಹುದಾಗಿದೆ.

ಬಂದಂತಹ ಅತಿಥಿ ಗಣ್ಯರನ್ನು ಶ್ರೀನಿಧಿ ಜನಸೇವಾ ಕೇಂದ್ರದ ಗಣೇಶ್ ಹೊಸ್ತೋಟ, ಹಾಗೂ ಧನ್ಯ ಸತ್ಕರಿಸಿದರು.


Related posts

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಧರ್ಮಸ್ಥಳಕ್ಕೆ ಬಂದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Suddi Udaya

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

Suddi Udaya

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya
error: Content is protected !!