27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಮಲವಂತಿಗೆ : ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ನಡೆಯುವ 37ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ ಕಲ್ಬೆಟ್ಟು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಹೊಸತೋಟ, ಕೋಶಾಧಿಕಾರಿಯಾಗಿ ಕರಿಯ ಗೌಡ ಕೊಟ್ರಡ್ಕ ಆಯ್ಕೆಯಾಗಿದ್ದಾರೆ.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya
error: Content is protected !!