23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

ನಾರಾವಿ : ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮೂಡಬಿದಿರೆ ಇದರ ವತಿಯಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಶಾಲಾ ಔಷಧಿ ವನ ಕಾರ್ಯಕ್ರಮವನ್ನು ಸೆ.1 ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯ ಮುಖ್ಯೋಪಾಧ್ಯಾಯ ಕೃಷ್ಣಪ್ಪ ಎ. ವಹಿಸಿದರು.

ನಾರಾವಿ ಗ್ರಾ.ಪಂ. ಅಧ್ಯಕ್ಷ ರಾಜವರ್ಮ ಜೈನ್ ಉದ್ಘಾಟಿಸಿ, ಮೂಡಬಿದಿರೆ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಧ್ಯಪಕರು ಡಾ. ಸುಬ್ರಹ್ಮಣ್ಯ ಪದ್ಯಾಣ ದಿಕ್ಸೂಚಿ ಭಾಷಣ ಮಾಡಿದರು.

ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕಿಯಾದ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಸಣಾ ಶಿಬಿರ ನಡೆಸಲಾಯಿತು.

ನಂತರ ಔಷಧಿಗೆ ಸಂಬಂಧಪಟ್ಟ ಸಸ್ಯಗಳ ಸೈಲ್ಡ್ ಸೋ ನಡೆಸಲಾಯಿತು. ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳಿಂದ ಔಷಧಿಯ ಗಿಡಗಳನ್ನು ನೆಡಲಾಯಿತು.

Related posts

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya
error: Content is protected !!