25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

ಬೆಳಾಲು: ಇಲ್ಲಿನ ಹಿಪ್ಪ ತಾರಂಗಡಿ ನಿವಾಸಿ ನೋಣಯ್ಯ ಪೂಜಾರಿ (68ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಸೆ.4 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದರೆ.

ಇವರು ಮೂರ್ತೆದಾರಿಕೆ ಕೆಲಸದ ಜೊತೆಗೆ ಕೃಷಿಕರಾಗಿದ್ದರು. ಮೃತರು ಪತ್ನಿ ಜಿನ್ನಮ್ಮ,ಪುಣೆಯ ಹೊಟೇಲ್ ಉದ್ಯಮಿ ಪುತ್ರ ಪೀತಾಂಬರ ಪೂಜಾರಿ, ಸೊಸೆ ಮತ್ತು ಮೊಮ್ಮಗ ಸೇರಿದಂತೆ, ಪುತ್ರಿಯರಾದ ಬಂದಾರು ಗ್ರಾ.ಪಂ.ಸದಸ್ಯೆ ಅನಿತಾ ಕುರುಡಂಗೆ, ಕೊಯ್ಯೂರು ಗ್ರಾ.ಪಂ.ಸದಸ್ಯೆ ಸುಮಿತಾ ಹಾಗೂ ಚಂದ್ರಿಕ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ಮಹಾ ಪರ್ವದಲ್ಲಿ ಬಂಪರ್ ಬಹುಮಾನಗಳ ಅದೃಷ್ಟ ಲಕ್ಕಿ ಡ್ರಾ ವಿಜೇತರು

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
error: Content is protected !!