25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಬೆಳ್ತಂಗಡಿ: ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ.

ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ಕಾನೂನು ಸಲಹೆ ಪಡೆಯುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಸುನೀಲ್ ಕುಮಾರ್ ಕಾರ್ಕಳ,ಹರೀಶ್ ಪೂಂಜ,ಗುರ್ಮೆ ಸುರೇಶ್ ಶೆಟ್ಟಿ, ವೇದವ್ಯಾಸ್ ಕಾಮತ್ ,ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.

Related posts

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya
error: Content is protected !!