30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಅವರ ನಾಯಕತ್ವದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪರಿಸರ, ಸ್ಥಳೀಯ ಬಸ್ ತಂಗುದಾಣ ಹಾಗೂ ರಸ್ತೆ ಬದಿಯ ಪರಿಸರದ ಪ್ಲಾಸ್ಟಿಕ್ ಇತ್ಯಾದಿ ಕಸಗಳನ್ನು ಸ್ವಚ್ಛಗೊಳಿಸಿದರು.


ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಮಾರ್ಗದರ್ಶನ ನೀಡಿದರು.

Related posts

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರು ನಾರಾಯಣ ಸೇವಾ ಸಮಿತಿಯಿಂದ ಸುಲ್ಕೇರಿ ಅಂಗನವಾಡಿ ಹಾಗೂ ಶ್ರೀರಾಮ ಶಾಲೆಯಲ್ಲಿ ಶ್ರಮದಾನ

Suddi Udaya

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya
error: Content is protected !!