30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

ಕಲ್ಮಂಜ : ಇಲ್ಲಿಯ ಆನಂಗಳ್ಳಿ ವಾಳ್ಯದ ಮೂಲೆ ಮನೆ ನಿವಾಸಿ ಪುರೋಹಿತ ಶ್ರೀಕಾಂತ ಭಿಡೆ (70ವ)ರವರು ಅಲ್ಪಕಾಲದ ಅಸೌಖ್ಯದಿಂದ ಸೆ.5 ರಂದು ನಿಧನರಾಗಿದ್ದಾರೆ.

ಇವರು ಪೌರೋಹಿತ್ಯ ಮಾಡುತ್ತಿದ್ದು, ಪ್ರಗತಿಪರ ಕೃಷಿಕರಾಗಿ, ಅಡುಗೆ ವೃತ್ತಿಯನ್ನು ಮಾಡಿಕೊಂಡಿದ್ದರು.

ಮೃತರು ಇಬ್ಬರು ಪುತ್ರರು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya
error: Content is protected !!