July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

ಗರ್ಡಾಡಿ: ಯುವಕ ಮಂಡಲ ಗರ್ಡಾಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.೦6ರಂದು ಗರ್ಡಾಡಿಯ ಯುವಕ ಮಂಡಲ ಮೈದಾನದಲ್ಲಿ ನಡೆಯಲಿದೆ.


ಪುರುಷರ ಮುಕ್ತ ಕಬ್ಬಡಿ ಮತ್ತು ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಕ್ಕಳ ಮುಕ್ತ ಕಬ್ಬಡಿ ಪಂದ್ಯಾಟ ನಡೆಯಲಿದೆ ಎಂದು ಸಂಘಟಕರು ತಿಳಿಸಿದರು

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya
error: Content is protected !!