September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

ಗುಂಡೂರಿ:ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೂ ಉತ್ತಮ ಹೈನುಗಾರ ಪ್ರಶಸ್ತಿ ಪ್ರವೀಣ್ ಮತ್ತು ಮದ್ಯಮವರ್ಗದ ಹೈನುಗಾರ ಪ್ರಶಸ್ತಿಯನ್ನು ಉಗ್ಗಪ್ಪ ಪೂಜಾರಿ ಇವರಿಗೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದ‌ಕ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಹಾಗೂ ನಿರ್ದೇಶಕರುಗಳು, ಇತರರು ಉಪಸ್ಥಿತರಿದ್ದರು.

Related posts

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕಣಿಯೂರು: ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಆಟಿಡೊಂಜಿ ಕೂಟ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ‘ಸ್ವಾತಂತ್ರ್ಯ ಸಂಭ್ರಮ’ — ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ವಿಶೇಷ ವಿಡಿಯೋ ಸ್ಪರ್ಧೆ

Suddi Udaya

ಪಜಿರಡ್ಕ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನೀರುಪಾಲು

Suddi Udaya

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya
error: Content is protected !!