July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್‌ ಒದಗಿಸಿದೆ.

ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್‌) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.

ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್‌ಲೈನ್‌ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.

Related posts

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya
error: Content is protected !!