September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್‌ ಒದಗಿಸಿದೆ.

ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್‌) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.

ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್‌ಲೈನ್‌ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.

Related posts

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಪರಂಪರಾ ಟು ಪ್ರಗತಿ’ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya
error: Content is protected !!