April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

ಬೆಳ್ತಂಗಡಿ: ಮಾಂಡೋವಿ ಮೋಟರ್ ಪ್ರೈ.ಲಿ ನಾರಾವಿ ಶಾಖೆಯು ಪ್ರತಿವರ್ಷವು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಗುರುವಂದನಾ ಸಮಾರಂಭದಲ್ಲಿ ಹೊಸ ಕಾರುಗಳ ಪ್ರದರ್ಶನ ಮೇಳವನ್ನು ಹಮ್ಮಿಕೊಂಡು ಶಿಕ್ಷಕರಿಗೆ ಅತ್ಯುತ್ತಮ ಕೊಡುಗೆಗಳನ್ನು ಪರಿಚಯಿಸಲಾಯಿತು.

ಮಾಂಡೋವಿ ನಾರಾವಿ ಶಾಖೆ ಪರಿಚಯಿಸಿದ ಕೂಪನನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಚಾಲನೆ ನೀಡಿದರು.ಮಾಂಡೋವಿ ಮೋಟಾರ್ ನಾರಾವಿ ಶಾಖೆಯ ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಪೀಸರ್ ಗಳಾದ ಸುಹಾಸ್ ಜೈನ್,ಕಿಶೋರು ಕುಮಾರ್,ವರುಣ್,ಲೋಕೇಶ್,ಸರ್ವೀಸ್ ಅಡ್ ವೈಸರ್ ಸಂತೋಷ್ ಕುಮಾರ್ ಕಾರ್ಯಕ್ರಮ ಆಯೋಜಿಸಿದ್ದರು.

Related posts

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya
error: Content is protected !!