25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

ಬೆಳ್ತಂಗಡಿ: ಮಾಂಡೋವಿ ಮೋಟರ್ ಪ್ರೈ.ಲಿ ನಾರಾವಿ ಶಾಖೆಯು ಪ್ರತಿವರ್ಷವು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಗುರುವಂದನಾ ಸಮಾರಂಭದಲ್ಲಿ ಹೊಸ ಕಾರುಗಳ ಪ್ರದರ್ಶನ ಮೇಳವನ್ನು ಹಮ್ಮಿಕೊಂಡು ಶಿಕ್ಷಕರಿಗೆ ಅತ್ಯುತ್ತಮ ಕೊಡುಗೆಗಳನ್ನು ಪರಿಚಯಿಸಲಾಯಿತು.

ಮಾಂಡೋವಿ ನಾರಾವಿ ಶಾಖೆ ಪರಿಚಯಿಸಿದ ಕೂಪನನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಚಾಲನೆ ನೀಡಿದರು.ಮಾಂಡೋವಿ ಮೋಟಾರ್ ನಾರಾವಿ ಶಾಖೆಯ ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಪೀಸರ್ ಗಳಾದ ಸುಹಾಸ್ ಜೈನ್,ಕಿಶೋರು ಕುಮಾರ್,ವರುಣ್,ಲೋಕೇಶ್,ಸರ್ವೀಸ್ ಅಡ್ ವೈಸರ್ ಸಂತೋಷ್ ಕುಮಾರ್ ಕಾರ್ಯಕ್ರಮ ಆಯೋಜಿಸಿದ್ದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘದಿಂದ ಭಗೀರಥ ಜಿ. ರವರಿಗೆ ಸನ್ಮಾನ

Suddi Udaya
error: Content is protected !!