September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

ಬೆಳ್ತಂಗಡಿ: ಮಾಂಡೋವಿ ಮೋಟರ್ ಪ್ರೈ.ಲಿ ನಾರಾವಿ ಶಾಖೆಯು ಪ್ರತಿವರ್ಷವು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಗುರುವಂದನಾ ಸಮಾರಂಭದಲ್ಲಿ ಹೊಸ ಕಾರುಗಳ ಪ್ರದರ್ಶನ ಮೇಳವನ್ನು ಹಮ್ಮಿಕೊಂಡು ಶಿಕ್ಷಕರಿಗೆ ಅತ್ಯುತ್ತಮ ಕೊಡುಗೆಗಳನ್ನು ಪರಿಚಯಿಸಲಾಯಿತು.

ಮಾಂಡೋವಿ ನಾರಾವಿ ಶಾಖೆ ಪರಿಚಯಿಸಿದ ಕೂಪನನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಚಾಲನೆ ನೀಡಿದರು.ಮಾಂಡೋವಿ ಮೋಟಾರ್ ನಾರಾವಿ ಶಾಖೆಯ ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಪೀಸರ್ ಗಳಾದ ಸುಹಾಸ್ ಜೈನ್,ಕಿಶೋರು ಕುಮಾರ್,ವರುಣ್,ಲೋಕೇಶ್,ಸರ್ವೀಸ್ ಅಡ್ ವೈಸರ್ ಸಂತೋಷ್ ಕುಮಾರ್ ಕಾರ್ಯಕ್ರಮ ಆಯೋಜಿಸಿದ್ದರು.

Related posts

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya
error: Content is protected !!