25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರ ರಾಮನಗರ ನಾಲ್ಕೂರಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಪುಟಾಣಿ ಮಕ್ಕಳು ಪ್ರೀತಿಯ ಶಿಕ್ಷಕರಿಗೆ ಪೆನ್ನು, ಹೂ ನೀಡಿ ಗೌರವಿಸಿದರು. ಅಂಗನವಾಡಿ ಕೇಂದ್ರ ಶಿಕ್ಷಕರಾದ ಗೀತಾ ಟೀಚರ್ ಮತ್ತು ಸಹಾಯಕಿ ನಳಿನಿ ಮಕ್ಕಳೊಂದಿಗೆ ಮಕ್ಕಳಾಗಿ ಶಿಕ್ಷಕರ ದಿನದ ಖುಷಿಯನ್ನು ಹಂಚಿಕೊಂಡರು.

ಮಕ್ಕಳಿಗೆ ಶಿಕ್ಷಕರು ಏನು ಹೇಳಿದರೂ ಅದು ವೇದವಾಕ್ಯ. ಅಪ್ಪ- ಅಮ್ಮನಿಗಿಂತ ಹೆಚ್ಚು ನಂಬಿಕೆ, ವಿಶ್ವಾಸ ಶಿಕ್ಷಕರ ಮೇಲೆ ಇರುತ್ತೆ. ಜೊತೆಗೆ ಮಕ್ಕಳು ಶಿಕ್ಷಕರನ್ನು ಎಷ್ಟರ ಮಟ್ಟಿಗೆ ಅನುಸರಿಸುತ್ತಾರೆ ಎಂದರೆ ಶಿಕ್ಷಕರ ಗುಣ, ಹಾವ- ಭಾವ, ಉಡುಗೆ-ತೊಡುಗೆ, ವೃತ್ತಿ ನಿಷ್ಠೆ, ಸಮಯ ಪಾಲನೆ ಎಲ್ಲವನ್ನು ತಮಗರಿವಿಲ್ಲದೆ ತಮ್ಮದಾಗಿಸಿಕೊಳ್ಳುತ್ತಾರೆ.

Related posts

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

22 ವರ್ಷ ಭಾರತಮಾತೆಯ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಅಶೋಕ್ ಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಧರ್ಮಸ್ಥಳ : ಹಾವು ಕಡಿದು ಮಹಿಳೆ ಸಾವು

Suddi Udaya
error: Content is protected !!