September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರ ರಾಮನಗರ ನಾಲ್ಕೂರಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಪುಟಾಣಿ ಮಕ್ಕಳು ಪ್ರೀತಿಯ ಶಿಕ್ಷಕರಿಗೆ ಪೆನ್ನು, ಹೂ ನೀಡಿ ಗೌರವಿಸಿದರು. ಅಂಗನವಾಡಿ ಕೇಂದ್ರ ಶಿಕ್ಷಕರಾದ ಗೀತಾ ಟೀಚರ್ ಮತ್ತು ಸಹಾಯಕಿ ನಳಿನಿ ಮಕ್ಕಳೊಂದಿಗೆ ಮಕ್ಕಳಾಗಿ ಶಿಕ್ಷಕರ ದಿನದ ಖುಷಿಯನ್ನು ಹಂಚಿಕೊಂಡರು.

ಮಕ್ಕಳಿಗೆ ಶಿಕ್ಷಕರು ಏನು ಹೇಳಿದರೂ ಅದು ವೇದವಾಕ್ಯ. ಅಪ್ಪ- ಅಮ್ಮನಿಗಿಂತ ಹೆಚ್ಚು ನಂಬಿಕೆ, ವಿಶ್ವಾಸ ಶಿಕ್ಷಕರ ಮೇಲೆ ಇರುತ್ತೆ. ಜೊತೆಗೆ ಮಕ್ಕಳು ಶಿಕ್ಷಕರನ್ನು ಎಷ್ಟರ ಮಟ್ಟಿಗೆ ಅನುಸರಿಸುತ್ತಾರೆ ಎಂದರೆ ಶಿಕ್ಷಕರ ಗುಣ, ಹಾವ- ಭಾವ, ಉಡುಗೆ-ತೊಡುಗೆ, ವೃತ್ತಿ ನಿಷ್ಠೆ, ಸಮಯ ಪಾಲನೆ ಎಲ್ಲವನ್ನು ತಮಗರಿವಿಲ್ಲದೆ ತಮ್ಮದಾಗಿಸಿಕೊಳ್ಳುತ್ತಾರೆ.

Related posts

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya
error: Content is protected !!