July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರ ರಾಮನಗರ ನಾಲ್ಕೂರಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಪುಟಾಣಿ ಮಕ್ಕಳು ಪ್ರೀತಿಯ ಶಿಕ್ಷಕರಿಗೆ ಪೆನ್ನು, ಹೂ ನೀಡಿ ಗೌರವಿಸಿದರು. ಅಂಗನವಾಡಿ ಕೇಂದ್ರ ಶಿಕ್ಷಕರಾದ ಗೀತಾ ಟೀಚರ್ ಮತ್ತು ಸಹಾಯಕಿ ನಳಿನಿ ಮಕ್ಕಳೊಂದಿಗೆ ಮಕ್ಕಳಾಗಿ ಶಿಕ್ಷಕರ ದಿನದ ಖುಷಿಯನ್ನು ಹಂಚಿಕೊಂಡರು.

ಮಕ್ಕಳಿಗೆ ಶಿಕ್ಷಕರು ಏನು ಹೇಳಿದರೂ ಅದು ವೇದವಾಕ್ಯ. ಅಪ್ಪ- ಅಮ್ಮನಿಗಿಂತ ಹೆಚ್ಚು ನಂಬಿಕೆ, ವಿಶ್ವಾಸ ಶಿಕ್ಷಕರ ಮೇಲೆ ಇರುತ್ತೆ. ಜೊತೆಗೆ ಮಕ್ಕಳು ಶಿಕ್ಷಕರನ್ನು ಎಷ್ಟರ ಮಟ್ಟಿಗೆ ಅನುಸರಿಸುತ್ತಾರೆ ಎಂದರೆ ಶಿಕ್ಷಕರ ಗುಣ, ಹಾವ- ಭಾವ, ಉಡುಗೆ-ತೊಡುಗೆ, ವೃತ್ತಿ ನಿಷ್ಠೆ, ಸಮಯ ಪಾಲನೆ ಎಲ್ಲವನ್ನು ತಮಗರಿವಿಲ್ಲದೆ ತಮ್ಮದಾಗಿಸಿಕೊಳ್ಳುತ್ತಾರೆ.

Related posts

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya
error: Content is protected !!