23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರ್ನಳ್ಳಿ ಗಣಪತಿಯವರಿಗೆ ಉಂಡೆಮನೆ ಗೌರವ ಪ್ರಶಸ್ತಿ

ಬೆಳ್ತಂಗಡಿ: ಉಂಡೆಮನೆ ಶಂಭು ಭಟ್ಟರ ಸವಿನೆನಪಿಗಾಗಿ ನೀಡಲಾಗುವ ಈ ವರ್ಷದ ಉಂಡಮನೆ ಪ್ರಶಸ್ತಿಗೆ ಯಲ್ಲಾಪುರ ಶಿಕ್ಷಣ ಸಮಿತಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ, ಖ್ಯಾತ ವ್ಯಂಗ್ಯ ಚಿತ್ರಕಲಾವಿದ ನೀರ್ನಳ್ಳಿ ಗಣಪತಿ ಸೀತಾರಾಮ ಹೆಗಡೆ(ನೀರ್ನಳ್ಳಿ ಗಣಪತಿ)ಯವರು ಆಯ್ಕೆಯಾಗಿದ್ದಾರೆ.

ವ್ಯಂಗ್ಯ ಚಿತ್ರಕಲಾವಿದರಾಗಿರುವ ಇವರ ಸರ್ವತೋಮುಖ ಕಲಾಸೇವೆಯನ್ನು ಗುರುತಿಸಿ ಈ ವರ್ಷದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆಯೆಂದು “ಉಂಡೆಮನೆ ಶಂಭು ಭಟ್ಟರ ಸವಿನೆನಪಿನ ಶಿಕ್ಷಣ ಪ್ರೋತ್ಸಾಹ ಯೋಜನೆ”ಯ ಸಂಚಾಲಕ ಉಂಡೆಮನೆ ಶಂ.ವಿಶ್ವೇಶ್ವರ ಭಟ್ಟರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

Suddi Udaya

ಬಳ್ಳಮಂಜ ಬ್ರಹ್ಮಕಲಶೋತ್ಸವ-ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಬ್ರಹ್ಮಕಲಶಾಭೀಷೇಕ-ಬ್ರಹ್ಮರಥೋತ್ಸವ

Suddi Udaya
error: Content is protected !!