July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರ್ನಳ್ಳಿ ಗಣಪತಿಯವರಿಗೆ ಉಂಡೆಮನೆ ಗೌರವ ಪ್ರಶಸ್ತಿ

ಬೆಳ್ತಂಗಡಿ: ಉಂಡೆಮನೆ ಶಂಭು ಭಟ್ಟರ ಸವಿನೆನಪಿಗಾಗಿ ನೀಡಲಾಗುವ ಈ ವರ್ಷದ ಉಂಡಮನೆ ಪ್ರಶಸ್ತಿಗೆ ಯಲ್ಲಾಪುರ ಶಿಕ್ಷಣ ಸಮಿತಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ, ಖ್ಯಾತ ವ್ಯಂಗ್ಯ ಚಿತ್ರಕಲಾವಿದ ನೀರ್ನಳ್ಳಿ ಗಣಪತಿ ಸೀತಾರಾಮ ಹೆಗಡೆ(ನೀರ್ನಳ್ಳಿ ಗಣಪತಿ)ಯವರು ಆಯ್ಕೆಯಾಗಿದ್ದಾರೆ.

ವ್ಯಂಗ್ಯ ಚಿತ್ರಕಲಾವಿದರಾಗಿರುವ ಇವರ ಸರ್ವತೋಮುಖ ಕಲಾಸೇವೆಯನ್ನು ಗುರುತಿಸಿ ಈ ವರ್ಷದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆಯೆಂದು “ಉಂಡೆಮನೆ ಶಂಭು ಭಟ್ಟರ ಸವಿನೆನಪಿನ ಶಿಕ್ಷಣ ಪ್ರೋತ್ಸಾಹ ಯೋಜನೆ”ಯ ಸಂಚಾಲಕ ಉಂಡೆಮನೆ ಶಂ.ವಿಶ್ವೇಶ್ವರ ಭಟ್ಟರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಕಳಿಯ: ಪೇರಾಜೆ ನಿವಾಸಿ ನಾಗಮ್ಮ ನಿಧನ

Suddi Udaya

ಬೆಳಾಲು: ಅನ್ಸಾರಿಯ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

“ಗಡಾಯಿಕಲ್ಲು ರಹಸ್ಯ” ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya
error: Content is protected !!