31.9 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ : ಟೀಚರ್ಸ್ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ ಸೆ.5 ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕ ರವೀಂದ್ರ ಶೆಟ್ಟಿ ಬಳಂಜ, ಸಿಬ್ಬಂದಿಗಳು, ಶಿಕ್ಷಕರು, ಗ್ರಾಹಕರು ಹಾಜರಿದ್ದರು.

Related posts

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ