September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 10ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಹಿಂ.ಧಾ.ಸೇ. ಸಮಿತಿ ಉಪಾಧ್ಯಕ್ಷ ಅರುಣ್ ನಾಯ್ಕ, ಕಾರ್ಯದರ್ಶಿ ಗಣೇಶ್ ಗೌಡ ಬಜಿಲ, ಜೊತೆ ಕಾರ್ಯದರ್ಶಿ ವಿಧ್ಯಾಧರ ರೈ , ಗಣೇಶೋತ್ಸವದ ಅಧ್ಯಕ್ಷರಾದ ಪ್ರಭಾಕರ್ ಸಿ.ಜಿ ಕನ್ಯಾಡಿ , ಕಾರ್ಯದರ್ಶಿ ಸಚಿನ್ ಗೌಡ ಕಲ್ಮಂಜ , ಕೋಶಾಧಿಕಾರಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯಧ್ಯಕ್ಷರಾದ ಗೋವಿಂದ ಸುವರ್ಣ, ಸಂಯೋಜಕಿ ಚಂದ್ರಾವತಿ ಬಜಿಲ, ಸಮಿತಿಯ ಪ್ರಮುಖರಾದ ಸುದರ್ಶನ್ ಕನ್ಯಾಡಿ, ಕೃಷ್ಣಪ್ಪ ಗುಡಿಗಾರ್, ಪ್ರಭಾಕರ ಬಜಿಲ, ಚಂದ್ರಶೇಖರ್ , ರಾಧಾಕೃಷ್ಣ , ಶ್ರೀಮತಿ ವಿಮಲ, ಶ್ರೀಮತಿ ವಿಜಯ, ಶ್ರೀಮತಿ ವೇದಾವತಿ ಹಾಗೂ ಮತ್ತಿತರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya

ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಅಳದಂಗಡಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ ಜಿ.ರವರಿಗೆ ಸನ್ಮಾನ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya
error: Content is protected !!