25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಹಾಗೂ ಸ.ಉ.ಪ್ರಾ.ಶಾಲೆ ಮಾಲಾಡಿ ಇವರ ಜಂಟಿ ಆಶ್ರಯದಲ್ಲಿ ಗುರುವಾಯನಕೆರೆ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ -ಬಾಲಕಿಯರ ಕಬಡ್ಡಿ ಪಂದ್ಯಾಟವು ಸೆ. 4 ರಂದು ನಡೆದಿದ್ದು ಈ ಪಂದ್ಯಾಟದಲ್ಲಿ ಮನ್ ಶರ್ ವಿದ್ಯಾಸಂಸ್ಥೆ ಗೇರುಕಟ್ಟೆಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿತು.


ಪಂದ್ಯಾವಳಿಯಲ್ಲಿ ನಿಹಾಲ್ ಬೆಸ್ಟ್ ಕ್ಯಾಚರ್ ಆಗಿ ಹೊರಹೊಮ್ಮಿದರೆ ಶಾಹಿಲ್ ಬೆಸ್ಟ್ ಆಲ್ ರೌಂಡರ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು.

Related posts

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್: ಆಳ್ವಾಸ್ ಚಾಂಪಿಯನ್

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya
error: Content is protected !!