September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

ವೇಣೂರು:ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತಿ ಗೊಂಡಿರುವ ಶಿಕ್ಷಕರಿಗೆ ಹಾಗೂ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೃಂದವನ್ನು ಹಳೆ ವಿದ್ಯಾರ್ಥಿಗಳು ಹಾಗೂ ಯುವ ಸೇವಾ ಸಂಗಮ, ವೇಣೂರು ಲಯನ್ಸ್ ಕ್ಲಬ್ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿ ಗೌರವಿಸಲಾಯಿತು.

ಅಧ್ಯಾಪಕರಾಗಿ ನಿವೃತ್ತಿ ಗೊಂಡಿರುವಂಥ ಶಶಿಪ್ರಭ,ವೇಣೂರು ಉಪನ್ಯಾಸಕರಾದ ಶಿವರಾಮ ಹೆಗ್ಡೆ,ವೇಣೂರು ಶಿಕ್ಷಕರಾದ ಶೀಲಾ ಎಸ್ ಹೆಗ್ಡೆ , ವೇಣೂರು ಶಿವರಾಮ ಹೆಗ್ಡೆ ಕರಿಮಣೆಲು,ನಿವೃತ್ತ ದೈಹಿಕ ಶಿಕ್ಷಕರಾದ ವಜ್ರ ಕುಮಾರ್ ಅಜೀರಿ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ವಿಶ್ವನಾಥ್ ಶೆಟ್ಟಿ,ಯುವ ಸೇವಾ ಸಂಗಮದ ಅಧ್ಯಕ್ಷರಾದ ವಿಜಯ ಗೌಡ,ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್ ನಿರಂಜನ್, ಶ್ರೀಕಾಂತ್ ಉಡುಪ,ನಾಗೇಶ್ ಪೈ,ಪ್ರಕಾಶ್ ಪೈ,ಉಮೇಶ್ ಕುಲಾಲ್,ಸುವರ್ಣ ದೇವಾಡಿಗ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya
error: Content is protected !!