September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

ಬೆಳ್ತಂಗಡಿ ಮಹಿಳಾ ವೃಂದದ ವತಿಯಿಂದ ವರ್ಷಂಪ್ರತಿ ನಡೆಸುವ ಶ್ರೀ ಕೃಷ್ಣ ಜನ್ಮಾಷ್ಠಮಿಯು ಸೆ.10 ರಂದು ಮಹಿಳಾ ವೃಂದದಲ್ಲಿ ನಡೆಯಲಿದೆ.


ಮಕ್ಕಳಿಗೆ ಮುದ್ದುವೇಷ ಸ್ಪರ್ದೆ, ಬಾಲಕೃಷ್ಣ ವೇಷ ಸ್ಪರ್ಧೆ, ಕೃಷ್ಣ ಮತ್ತು ರಾಧೆ ವೇಷ ಸ್ಪರ್ಧೆ, ಭಗವದ್ಗೀತೆಯ ಧ್ಯಾನ ಶ್ಲೋಕದ ಮೊದಲ ೬ ಶ್ಲೋಕಗಳು, ಭಾಷಣ ಸ್ಪರ್ಧೆ, ಶಂಖ ಊದುವ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ನೂತನ ಖಾಝಿ ಪದಗ್ರಹಣ ಸಮಾರಂಭ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ವೆಬ್ ಟೆಕ್ ಫುಲ್ ಸ್ಟ್ಯಾಕ್ ಫಾಸ್ಟ್ ಟ್ರ್ಯಾಕ್” ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Suddi Udaya

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
error: Content is protected !!