23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಅವರ ನಾಯಕತ್ವದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪರಿಸರ, ಸ್ಥಳೀಯ ಬಸ್ ತಂಗುದಾಣ ಹಾಗೂ ರಸ್ತೆ ಬದಿಯ ಪರಿಸರದ ಪ್ಲಾಸ್ಟಿಕ್ ಇತ್ಯಾದಿ ಕಸಗಳನ್ನು ಸ್ವಚ್ಛಗೊಳಿಸಿದರು.


ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಮಾರ್ಗದರ್ಶನ ನೀಡಿದರು.

Related posts

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya
error: Content is protected !!