ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಬೆಳ್ತಂಗಡಿ: ಲೋಕೋಪಯೋಗಿ ಇಲಾಖೆಯ ವಾಹನ ಚಾಲಕ ಉಮೇಶ್ ಎಂಬವರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಇಂದು ರಾತ್ರಿ ಬೆಳ್ತಂಗಡಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ.

ಬೈಕ್, ರಿಕ್ಷಾ, ಕಾರುಗಳಿಗೆ ಲೋಕೋಪಯೋಗಿ ಇಲಾಖೆಯ ಚಾಲಕ ಉಮೇಶ್ ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿದೆ.ವಾಹನಗಳು ಜಖಂಗೊಂಡಿದೆ.

ಹಲವರಿಗೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Leave a Comment

error: Content is protected !!