23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

ಬೆಳ್ತಂಗಡಿ: ಲೋಕೋಪಯೋಗಿ ಇಲಾಖೆಯ ವಾಹನ ಚಾಲಕ ಉಮೇಶ್ ಎಂಬವರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಇಂದು ರಾತ್ರಿ ಬೆಳ್ತಂಗಡಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ.

ಬೈಕ್, ರಿಕ್ಷಾ, ಕಾರುಗಳಿಗೆ ಲೋಕೋಪಯೋಗಿ ಇಲಾಖೆಯ ಚಾಲಕ ಉಮೇಶ್ ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿದೆ.ವಾಹನಗಳು ಜಖಂಗೊಂಡಿದೆ.

ಹಲವರಿಗೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Related posts

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಕಳೆಂಜ : ಮಲ್ಲದಲ್ಲಿ ಚೌಡೇಶ್ವರಿ ದೇವಿ ಪರ್ವ ಸೇವೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya
error: Content is protected !!