September 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

ಬೆಳ್ತಂಗಡಿ: ಲೋಕೋಪಯೋಗಿ ಇಲಾಖೆಯ ವಾಹನ ಚಾಲಕ ಉಮೇಶ್ ಎಂಬವರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಇಂದು ರಾತ್ರಿ ಬೆಳ್ತಂಗಡಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ.

ಬೈಕ್, ರಿಕ್ಷಾ, ಕಾರುಗಳಿಗೆ ಲೋಕೋಪಯೋಗಿ ಇಲಾಖೆಯ ಚಾಲಕ ಉಮೇಶ್ ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿದೆ.ವಾಹನಗಳು ಜಖಂಗೊಂಡಿದೆ.

ಹಲವರಿಗೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Related posts

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಬಳಂಜ ಆನೆಪಿಲ ರಸ್ತೆಯ ಅಭಿವೃದ್ಧಿಗೆ ರಕ್ಷಿತ್ ಶಿವರಾಮ್ ರವರಿಂದ ಅನುದಾನ ನೀಡುವ ಭರವಸೆ

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ನಾಯಕಿಯಾಗಿ ಕು. ನಿಶಾ ಜಿ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!