ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಗರ್ಡಾಡಿ: ಯುವಕ ಮಂಡಲ ಗರ್ಡಾಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.೦6ರಂದು ಗರ್ಡಾಡಿಯ ಯುವಕ ಮಂಡಲ ಮೈದಾನದಲ್ಲಿ ನಡೆಯಲಿದೆ.


ಪುರುಷರ ಮುಕ್ತ ಕಬ್ಬಡಿ ಮತ್ತು ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಕ್ಕಳ ಮುಕ್ತ ಕಬ್ಬಡಿ ಪಂದ್ಯಾಟ ನಡೆಯಲಿದೆ ಎಂದು ಸಂಘಟಕರು ತಿಳಿಸಿದರು

Leave a Comment

error: Content is protected !!