23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

ಗರ್ಡಾಡಿ: ಯುವಕ ಮಂಡಲ ಗರ್ಡಾಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.೦6ರಂದು ಗರ್ಡಾಡಿಯ ಯುವಕ ಮಂಡಲ ಮೈದಾನದಲ್ಲಿ ನಡೆಯಲಿದೆ.


ಪುರುಷರ ಮುಕ್ತ ಕಬ್ಬಡಿ ಮತ್ತು ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಕ್ಕಳ ಮುಕ್ತ ಕಬ್ಬಡಿ ಪಂದ್ಯಾಟ ನಡೆಯಲಿದೆ ಎಂದು ಸಂಘಟಕರು ತಿಳಿಸಿದರು

Related posts

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

Suddi Udaya
error: Content is protected !!