22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

ಗರ್ಡಾಡಿ: ಯುವಕ ಮಂಡಲ ಗರ್ಡಾಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.೦6ರಂದು ಗರ್ಡಾಡಿಯ ಯುವಕ ಮಂಡಲ ಮೈದಾನದಲ್ಲಿ ನಡೆಯಲಿದೆ.


ಪುರುಷರ ಮುಕ್ತ ಕಬ್ಬಡಿ ಮತ್ತು ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಕ್ಕಳ ಮುಕ್ತ ಕಬ್ಬಡಿ ಪಂದ್ಯಾಟ ನಡೆಯಲಿದೆ ಎಂದು ಸಂಘಟಕರು ತಿಳಿಸಿದರು

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗೈಡ್ ಸಂಸ್ಥಾಪಕರ ದಿನ ಹಾಗೂ ದ್ವಜ ದಿನಾಚರಣೆ

Suddi Udaya

ಫೆ.25-ಮಾ.1: ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾ ಮಹೋತ್ಸವ: ಮಡಿಲು ಸೇವೆ ವಿಶೇಷ- ಮಾತೆ, ಮಕ್ಕಳ ಪುನೀತ ಸಮಾಗಮ- ಬೈದರ್ಕಳ ದರ್ಶನ

Suddi Udaya

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya

ಏ.18: ಯ೦ಗ್‌ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ 2ನೇ ವರ್ಷದ “ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ”

Suddi Udaya

ಕೊಕ್ಕಡ ಜೆಸಿಐ ಕಪಿಲ ಘಟಕ ಹಾಗೂ ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಆಶ್ರಯದಲ್ಲಿ “ಆರೋಗ್ಯ ಅರಿವು ಕಾರ್ಯಕ್ರಮ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya
error: Content is protected !!