April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್‌ ಒದಗಿಸಿದೆ.

ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್‌) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.

ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್‌ಲೈನ್‌ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.

Related posts

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!