25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್‌ ಒದಗಿಸಿದೆ.

ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್‌) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.

ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್‌ಲೈನ್‌ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.

Related posts

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya
error: Content is protected !!