April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಉಜಿರೆ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಹೋಲಿ ರಿಡೀಮರ್ ಶಾಲೆ ಬೆಳ್ತಂಗಡಿಯಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆ ಆಯೋಜಿಸಲಾಯಿತು.

ಶ್ರೀ. ಧ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆ ಇಲ್ಲಿಯ 28 ವಿದ್ಯಾರ್ಥಿಗಳು ಭಾಗವಹಿಸಿ, 20 ವಿದ್ಯಾರ್ಥಿಗಳು ವಿಜೇತರಾದರು.

ಕಬ್ ದ್ವಿತೀಯ, ಬುಲ್ ಬುಲ್ ಪ್ರಥಮ ಹಾಗೂ ಗೈಡ್ ತೃತೀಯ ಪ್ರಶಸ್ತಿಗೆ ಭಾಜನರಾದರು.

Related posts

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya
error: Content is protected !!